ಚಿಕ್ಕಮಗಳೂರಿನಲ್ಲಿ, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜನರ ಓಡಾಟ ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ಅತ್ಯಂತ ಕಡಿಮೆ ದರದಲ್ಲಿ ರೈತರಿಂದ ತರಕಾರಿ ಹಾಗೂ ಹಣ್ಣುಗಳನ್ನು ಕೊಂಡುಕೊಂಡು ಗ್ರಾಹಕರಿಗೆ ತಲುಪಿಸುವ ಕೆಲಸವನ್ನು ಆರೆಸ್ಸೆಸ್, ಸೇವಾ ಭಾರತಿ ಕಾರ್ಯಕರ್ತರು ನಿರ್ವಾಹಿಸುತ್ತಿದ್ದಾರೆ
80 ಜನ ಕಾರ್ಯಕರ್ತರು ತೊಡಗಿಸಿಕೊಂಡಿದ್ದು, 12 ಗಾಡಿಗಳಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಕೊಳ್ಳುವಾಗ ಸಾಮಾಜಿಕ ಅಂತರ ಕಾಪಾಡಬೇಕೆಂದು ಸಾರ್ವಜನಿಕರಲ್ಲಿ ಕಾರ್ಯಕರ್ತರು ಮನವಿ ಮಾಡಿಕೊಳ್ಳುತ್ತಿದ್ದಾರೆ.
ಈ ವಿಡಿಯೋದಲ್ಲಿ ರೈತರೊಬ್ಬರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.
Chikkamagaluru RSS, Seva Bharati volunteers are purchasing fruits and vegetables from farmers and distributing at economical prices to consumers. Around 80 volunteers and 12 vehicles are involved in this endeavor.
It is mandated to practice social distancing while purchasing.