ಭಾರತದ ಸ್ವಾಭಿಮಾನ ಎತ್ತಿಹಿಡಿದ ಸ್ವಾಭಿಮಾನಿ ವನವಾಸಿಗಳು
ನವೆಂಬರ್ 15: ಗಿರಿಜನ ಸ್ವಾಭಿಮಾನ ದಿನ. ತನ್ನಿಮಿತ್ತ ಈ ವಿಶೇಷ ಲೇಖನ.(ಈ ಲೇಖನ ಇಂದಿನ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿದೆ.) ಲೇಖನ: ಸತ್ಯಪ್ರಕಾಶ, ಸಾಫ್ಟ್ ವೇರ್ ತಂತ್ರಜ್ಞರು, ಸಾಮಾಜಿಕ ಕಾರ್ಯಕರ್ತರು, ಬೆಂಗಳೂರು. ಭಾರತಕ್ಕೆ ಭವ್ಯವಾದ...
View Article#SamvadaWorld: New web portal of VSK Karnataka to be launched today
Vishwa Samvada Kendra, Karnataka will be starting a new web portal from today. www.samvadaworld.com #SamvadaWorld, a media portal in English language is intended to cater with a special focus on...
View ArticleLaunch of new web portal www.samvadaworld.com
Vishwa Samvada Kendra, Karnataka’s new initiative www.samvadaworld.com was launched today. Sri V Nagaraj, Sanghachalak of RSS’ Dakshina Madhya Kshetra comprising of states of Karnataka, Andhra and...
View Articlewww.samvadaworld.com ಎಂಬ ನೂತನ ವೆಬ್ ಪೋರ್ಟಲ್ ಲೋಕಾರ್ಪಣೆ
ವಿಶ್ವ ಸಂವಾದ ಕೇಂದ್ರ, ಕರ್ನಾಟಕದ ನೂತನ ಜಾಲತಾಣ ಸಂವಾದವರ್ಲ್ಡ್.ಕಾಮ್ (www.samvadaworld.com) ಇಂದು ಲೋಕಾರ್ಪಣೆಗೊಂಡಿದೆ. ಆರೆಸ್ಸೆಸ್ ನ ದಕ್ಷಿಣ ಮಧ್ಯ ಕ್ಷೇತ್ರದ ಸಂಘಚಾಲಕರಾದ ಶ್ರೀ ವಿ ನಾಗರಾಜ್ ಅವರು ಜಾಲತಾಣದ ಲೋಕಾರ್ಪಣೆಯನ್ನು ಇಂದು...
View Articleಕನ್ನಡ ಸಾಹಿತ್ಯಗಳ ವಿಡಿಯೋ ಪರಿಚಯ ಮಾಡುತ್ತಿರುವ ‘ಸುಕೃತಿ’
ಕನ್ನಡ ಸಾಹಿತ್ಯಗಳ ವಿಡಿಯೋ ಪರಿಚಯ ಮಾಡುತ್ತಿರುವ ‘ಸುಕೃತಿ’ ಕನ್ನಡ ಕೃತಿಗಳ ತಿಳಿಯೋಣ – ಕನ್ನಡ ಕಂಪನು ಸವಿಯೋಣ ಲಕ್ಷಾಂತರ ಪುಸ್ತಕಗಳಿವೆ , ನೂರಾರು ಪುಸ್ತಕಗಳು ಹೊಸದಾಗಿ ಪ್ರಕಾಶವಾಗುತ್ತ ಇರುತ್ತದೆ. ಪುಸ್ತಕ ಓದಬೇಕು ಎಂಬ ಹಂಬಲವಿದೆ ಆದರೆ...
View Article‘ಸಕ್ಷಮ’ಸಂಸ್ಥೆಯಿಂದ ಜಿಲ್ಲಾ ಸಮನ್ವಯ ಶಿಕ್ಷಣ ತರಬೇತಿ ಕಾರ್ಯಾಗಾರ
ಸಕ್ಷಮ ಸಂಸ್ಥೆಯಿಂದ ಜಿಲ್ಲಾ ಸಮನ್ವಯ ಶಿಕ್ಷಣ ತರಬೇತಿ ಕಾರ್ಯಾಗಾರ ಸಕ್ಷಮ (ಸಮದೃಷ್ಟಿ ಕ್ಷಮತ ವಿಕಾಸ ಮತ್ತು ಅನುಸಂಧಾನ ಮಂಡಲ) ಕರ್ನಾಟಕ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಉಪನಿರ್ದೇಶಕರು (ಆಡಳಿತ ) ಜಿಲ್ಲಾ ಯೋಜನಾ...
View Articleರಾಷ್ಟ್ರೋತ್ಥಾನ ಪರಿಷತ್ ನ ತಪಸ್ / ಸಾಧನಾ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ರಾಷ್ಟ್ರೋತ್ಥಾನ ಪರಿಷತ್ ಒಂದು ಸಾಮಾಜಿಕ ಸೇವಾಸಂಸ್ಥೆಯಾಗಿದ್ದು, ಕಳೆದ 50 ವರ್ಷಗಳಿಂದ ಸೇವೆ, ಶಿಕ್ಷಣ, ಜಾಗೃತಿ – ಕ್ಷೇತ್ರಗಳ ಮೂಲಕ ಸಮಾಜದಲ್ಲಿ ಗುರುತರವಾದ ಕಾರ್ಯಗಳನ್ನು ಮಾಡುತ್ತಿದೆ. “ಜಾಗರಣ”ದ ಮೂಲಕ ಸೇವಾಬಸ್ತಿ (ಸ್ಲಂ)ಗಳಲ್ಲಿನ ಮಕ್ಕಳಿಗೆ...
View Articleಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರಿಂದ ಮತಾಂತರಕ್ಕೆ ಕುಮ್ಮಕ್ಕು:...
ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರಿಂದ ಮತಾಂತರಕ್ಕೆ ಕುಮ್ಮಕ್ಕು: ಸಾರ್ವಜನಿಕರಿಂದ ತೀವ್ರ ಆಕ್ರೋಶ 23-11-2020, ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಮತಾಂತರಕ್ಕೆ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿರುವ...
View ArticleJayanagar MLA fears questions and blocks Karnataka’s RSS Media in charge
A tweet from RSS Pracharak and Media wing in-charge of RSS Karnataka Dakshina Pranth Sri Pradeep Mysuru which only posed a question to Bengaluru’s Jayanagar MLA Sowmya Reddy of Congress has resulted in...
View ArticlePublic outrage against Chamarajanagar DC Dr M R Ravi for his support to...
Public outrage against Chamarajanagar DC Dr M R Ravi: Is he covertly supporting religious conversion? Dr. MR Ravi, DC Chamarajanagar The indirect support given by Dr M R Ravi Chamarajanagar DC for...
View ArticlePradeep Mysuru unblocked by Congress MLA. But questions remain unanswered!!
In a sudden development post the story of RSS Media Incharge for Karnataka South Pradeep Mysuru being blocked on Twitter by Jayanagar MLA Soumya Reddy of the Congress was broken by VSK Karnataka (Read...
View Articleಟ್ವಿಟರ್ ನಲ್ಲಿ ಬ್ಲಾಕ್, ಆನ್ ಬ್ಲಾಕ್ ಆಟ. ಮೂಲ ಪ್ರಶ್ನೆಗಳಿಗೆ ಕಾಂಗ್ರೆಸ್ ಶಾಸಕಿ ಸೌಮ್ಯ...
ಪ್ರಶ್ನೆಗಳಿಗೆ ಹೆದರಿ ಆರ್ ಎಸ್ ಎಸ್ ಮಾಧ್ಯಮ ಮುಖ್ಯಸ್ಥರನ್ನು ಟ್ವಿಟರ್ನಲ್ಲಿ ಬ್ಲಾಕ್ ಮಾಡಿದ ಜಯನಗರ ಶಾಸಕಿ ಆರೆಸ್ಸೆಸ್ಸಿನ ಪ್ರಚಾರಕರು ಹಾಗೂ ಕರ್ನಾಟಕ ದಕ್ಷಿಣ ಪ್ರಾಂತದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳ ಮುಖ್ಯಸ್ಥರು ಆದ ಶ್ರೀ ಪ್ರದೀಪ್...
View Articleನಿವಾರ್ ಭೀಕರ ಚಂಡಮಾರುತದಲ್ಲಿ ಆರೆಸ್ಸೆಸ್ ಸೇವಾಕಾರ್ಯ
ನಿವಾರ್ ಚಂಡಮಾರುತದಿಂದ ಉಂಟಾದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ಚೆನ್ನೈ, ಕಾಂಚೀಪುರಂ, ಚಂಗಲಪಟ್ಟು, ಕಡಲೂರು, ಪನ್ರುಟ್ಟಿ, ಪಳವೆರ್ಕಾಡು, ಪೆರಂಬೂರ್, ಮಧುರಂತಕಂ, ಅರಕೊನ್ನಂ, ಪುದುಚೇರಿ ಸೇರಿದಂತೆ ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ಭಾರಿ...
View Articleಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಮೀಕ್ಷೆ : ಒಂದು ವಿಶ್ಲೇಷಣೆ #ರಾಜ್ಯೋತ್ಸವ_ವಿಶೇಷ...
ಈ ವರ್ಷ, ವಿಶ್ವ ಸಂವಾದ ಕೇಂದ್ರ, ಕರ್ನಾಟಕ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಮೀಕ್ಷೆ ನಡೆಸಿತು. ಆನ್ಲೈನ್ ನಲ್ಲಿ ಕೇಳಲಾದ ಪ್ರಶ್ನೆಗಳಿಗೆ, ಆಯ್ಕೆಗಳನ್ನು ಮತಗಳ ಮೂಲಕ ದಾಖಲಿಸಬಹುದಾಗಿತ್ತು. ದಿನಕ್ಕೆ ಎರಡರಂತೆ ಒಟ್ಟು ೧೨ ಪ್ರಶ್ನೆಗಳನ್ನು ನಮ್ಮ...
View Articleನಿಮಗೆ ಇಷ್ಟವಾದ ಕನ್ನಡ ಸಾಹಿತ್ಯ ಯಾವುದು? ಪ್ರಶ್ನೆಯ ಸುತ್ತ ವಿಶ್ಲೇಷಣೆ....
ವಿಶ್ವ ಸಂವಾದ ಕೇಂದ್ರ, ಕರ್ನಾಟಕ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆಯನ್ನು ಕುರಿತು ಹಲವು ಪ್ರಶ್ನೆಗಳಲ್ಲಿ, “ನಿಮಗೆ ಇಷ್ಟವಾದ ಕನ್ನಡ ಸಾಹಿತ್ಯ ಯಾವುದು?” ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ. ಮಲೆಗಳಲ್ಲಿ ಮದುಮಗಳು, ವಂಶ ವೃಕ್ಷ ಮತ್ತು...
View Articleನಿಮ್ಮ ನೆಚ್ಚಿನ ಕಿರುತೆರೆಯ ಕಾರ್ಯಕ್ರಮ ಯಾವುದು? ಪ್ರಶ್ನೆಯ ಸುತ್ತ ವಿಶ್ಲೇಷಣೆ....
ವಿಶ್ವ ಸಂವಾದ ಕೇಂದ್ರ, ಕರ್ನಾಟಕ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆಯನ್ನು ಕುರಿತು ಹಲವು ಪ್ರಶ್ನೆಗಳಲ್ಲಿ, “ನಿಮ್ಮ ನೆಚ್ಚಿನ ಕಿರುತೆರೆಯ ಕಾರ್ಯಕ್ರಮ ಯಾವುದು?” ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ. ಸಿನಿಮಾ ಎಲ್ಲರಿಗೂ ಎಟುಕದ...
View Articleಆರೆಸ್ಸೆಸ್ ನ ಹಿರಿಯ ಪ್ರಚಾರಕ ಶ್ರೀ ಶಿವಶಂಕರ್ ನಿಧನ #ಶ್ರದ್ಧಾಂಜಲಿ #ಓಂ_ಶಾಂತಿ
ಆರೆಸ್ಸೆಸ್ ನ ಹಿರಿಯ ಪ್ರಚಾರಕ ಶ್ರೀ ಶಿವಶಂಕರ್ ನವೆಂಬರ್ 30 ರ ಮಧ್ಯಾಹ್ನ ತಮ್ಮ ಬದುಕಿನ ಪಯಣವನ್ನು ಪೂರ್ಣಗೊಳಿಸಿದರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಇತ್ತೀಚಿನ ದಿನಗಳಲ್ಲಿ ಅವರು ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಾಕೇಂದ್ರದಲ್ಲಿ...
View Article“ನಿಮ್ಮ ನೆಚ್ಚಿನ ಭಾವಗೀತೆ ಹಾಗೂ ಜಾನಪದ ಗೀತೆಗಳು” ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ...
ವಿಶ್ವ ಸಂವಾದ ಕೇಂದ್ರ, ಕರ್ನಾಟಕ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆಯನ್ನು ಕುರಿತು ಹಲವು ಪ್ರಶ್ನೆಗಳಲ್ಲಿ, “ನಿಮ್ಮ ನೆಚ್ಚಿನ ಭಾವಗೀತೆ ಹಾಗೂ ಜಾನಪದ ಗೀತೆಗಳು” ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ. ಕನ್ನಡದ ಭಾವಗೀತೆಗಳಲ್ಲಿ, ಜಾನಪದ...
View Article“ಕರ್ನಾಟಕದ ನಿಮ್ಮ ನೆಚ್ಚಿನ ಪ್ರವಾಸಿ ತಾಣ ಯಾವುದು”ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ...
ವಿಶ್ವ ಸಂವಾದ ಕೇಂದ್ರ, ಕರ್ನಾಟಕ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆಯನ್ನು ಕುರಿತು ಹಲವು ಪ್ರಶ್ನೆಗಳಲ್ಲಿ, “ಕರ್ನಾಟಕದ ನಿಮ್ಮ ನೆಚ್ಚಿನ ಪ್ರವಾಸಿ ತಾಣ ಯಾವುದು” ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ. ಕರ್ನಾಟಕದಲ್ಲಿನ ನಯನ ಮನೋಹರ ಪ್ರವಾಸಿ...
View Articleಚಲನಚಿತ್ರ ಹಾಗೂ ಸಂಬಂಧಿತ ವಿಷಯಗಳಿಗೆ ಕೇಳಲಾದ ಪ್ರಶ್ನೆಗಳಿಗೆ ನಮ್ಮ ವಿಶ್ಲೇಷಣೆ...
ಚಲನಚಿತ್ರ ಹಾಗೂ ಸಂಬಂಧಿತ ವಿಷಯಗಳಿಗೆ ಕೇಳಲಾದ ಪ್ರಶ್ನೆಗಳಿಗೆ ಮತಚಲಾವಣೆಯಾದ ಆಯ್ಕೆಗಳಿಗೆ ಶ್ರೀ ಶ್ರೀರಾಜ ಗುಡಿ, ಮಣಿಪಾಲದ ಸಂವಹನ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರು ಇವರು ಮಾಡಿರುವ ವಿಶ್ಲೇಷಣೆ ಕನ್ನಡ ಚಲನಚಿತ್ರ ಕುರಿತು ಮಾಧ್ಯಮದಲ್ಲಿ...
View Article